ಸತ್ಯವನ್ನೇ ನುಡಿಸು ಗುರುವೇ ನರವಿಲ್ಲದ ಜಿಹ್ವೆಯೋಳ್ ! ಸ್ಥಿರವಾಗಿ ನೆಲೆಸು ಗುರುವೇ ಮರ್ಕಟ ಈ ಮನದೊಳ್ !

Tuesday 2 August 2011

"ಮಂಜು ಕರಗುವ ಮುನ್ನ"


"ಪುಸ್ತಕಗಳ ಇತಿಹಾಸದಲ್ಲೇ (ನನಗೆ ತಿಳಿದ ಮಟ್ಟಿಗೆ) ವಿನೂತನ ಮಾದರಿಯ ಕವನ ಸಂಕಲನದ ಪುಸ್ತಕ ಸದ್ಯದಲ್ಲೇ ನಿಮ್ಮ ಕೈಗಳಲ್ಲಿ " 

ಚಲನಚಿತ್ರ ಸಾಹಿತಿ ಹೃದಯ ಶಿವ ಅವರ ಬೆನ್ನುಡಿ & ಡಾಕ್ಟರ್ ಅಜಾದ್ ಅವರ ಮುನ್ನುಡಿ ಹೊಂದಿರುವ "ಮಂಜು ಕರಗುವ ಮುನ್ನ" ಕವನ ಸಂಕಲನ...!

ಎಂದಿನಂತೆ ಸ್ವಾಗತಿಸಿ ಹರಸಿ ಹಾರೈಸಿ ಆಶೀರ್ವದಿಸಿ ಪ್ರೋತ್ಸಹಿಸಿ ...! 

  ಪ್ರೀತಿಯಿಂದ
~$ಮರೀಚಿಕೆ$~


6 comments: